ನಿಯಂತ್ರಿತ ಕ್ರೋಧದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಕೆಲವೊಮ್ಮೆ ಎನ್ಸೆನ್ಸ್‌ಬರ್ಗರ್ ಅವರ ಕವನಗಳಿಗೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುವುದು ಸಹಜ, ಏಕೆಂದರೆ ಅವರ ಕವನಗಳಲ್ಲಿ ಪ್ರಾಸವು ಅಪರೂಪವಾಗಿರುತ್ತೆ ಹಾಗೂ ರೂಪಕಗಳು ಮತ್ತು ಪದಗುಚ್ಛಗಳ ದಟ್ಟವಾದ ಕೊಲಾಜ್‌-ಗಳನ್ನು ರಚಿಸುವ ಏಕಾಗ್ರತೆಯಲ್ಲಿ ಲಯವು ದ್ವಿತೀಯ ಸ್ಥಾನಕ್ಕೆ ಹೋಗುತ್ತೆ. ಅವರು ವಿಷಯದ ವಿಸ್ತಾರವನ್ನು ಹೊಂದಿದ್ದಾರೆ, ವಿವಿಧ ಶೈಲಿಗಳನ್ನು ಬಳಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More