Advertisement

Tag: Hareesh TG

‘ಹುಲಿಕಡ್ಜಿಳʼ ಕಥಾ ಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

ಇಲ್ಲಿನ ಹೆಚ್ಚಿನ ಕಥೆಗಳು ಮಲೆನಾಡು, ಆಗುಂಬೆ,ತೀರ್ಥಹಳ್ಳಿಯಂತಹ ಗ್ರಾಮಾಂತರ ಪ್ರದೇಶದ ಪರಿಸರದ ಸಂಪೂರ್ಣ ಚಿತ್ರಣವನ್ನು ಓದುಗನಿಗೆ ನೀಡುತ್ತದೆ. ಹೆಣ್ಣು ಹೇಳಿಕೊಳ್ಳದ ಕೆಲವು ಸೂಕ್ಷ್ಮಗಳನ್ನು ಅತಿ ಸೂಕ್ಷ್ಮವಾಗಿ ಕಥೆಯಲ್ಲಿ ಲೇಖಕ ಹರೀಶ್ ದಾಖಲಿಸಿದ್ದಾರೆ. ತಾನು ಹುಟ್ಟಿ ಬೆಳೆದ ಊರು ಮನೆಗಳನ್ನು ಬಿಟ್ಟು, ಇಷ್ಟಕ್ಕೋ, ಅನಿವಾರ್ಯಕ್ಕೋ, ಪಟ್ಟಣ ಸೇರಿಕೊಂಡ ನೂರಾರು ಮನಸ್ಸುಗಳು. ದಾರಿ ಕಾಯುತ್ತ ಹಳ್ಳಿಯಲ್ಲೇ ಉಳಿದ ಹಿರಿ ಜೀವಗಳು. ಇಂತಹ ನಯನಾಜೂಕಿನ ಭಾವಗಳ ಚಿತ್ರಣ ಸೆರೆಹಿಡಿದಿದ್ದಾರೆ.
ಹರೀಶ್‌ ಟಿ.ಜಿ ಬರೆದ ‘ಹುಲಿಕಡ್ಜಿಳ’ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ