Advertisement

Tag: history

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ