Advertisement

Tag: hostel

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಹದಿಮೂರನೇ ರೂಮಿನಲ್ಲಿ ವಾಸ್ತವ್ಯದ ಮಹಿಮೆ

ಯಾವುದಕ್ಕೂ ಕಂಡೀಷನ್ ಹಾಕದ ನಮ್ಮ ಸೀನಿಯರ್ಸ್ ಒಂದು ವಿಷಯಕ್ಕೆ ಮಾತ್ರ ನಿರ್ಬಂಧ ಹೇರಿದ್ದರು. ರೂಮಿನ ಹಿಂಗೋಡೆಯಲ್ಲಿ ಒಂದು ಕಿಟಕಿ ಇತ್ತು. ಆ ಕಿಟಕಿ ಹತ್ತಿರ ಮಾತ್ರ ನಮ್ಮನ್ನ ಕೂರಲು ಬಿಡುತ್ತಿರಲಿಲ್ಲ. ಬದಲಿಗೆ ರಂಗಸ್ವಾಮಿ ಮತ್ತು ಕೃಷ್ಣಮೂರ್ತಿ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಬಂದವರೇ ಕಿಟಕಿ ಓಪನ್ ಮಾಡಿಕೊಂಡು ಹಾಜರಿರುತ್ತಿದ್ದರು. ಅವರೇಕೆ ಈ ನಿರ್ಬಂಧ ಹೇರಿದ್ದಾರೆ ಎಂಬುದನ್ನು ನಾವು ಬಹಳ ತಡವಾಗಿ ಪತ್ತೆ ಮಾಡಿದ್ದೆವು.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಬರೆದ ಹಾಸ್ಟೆಲ್ ಜೀವನಾನುಭವದ ಬರಹ  ಇಲ್ಲಿದೆ.

Read More

ಲೇಡೀಸ್ ಹಾಸ್ಟೆಲ್ ದಯ್ಯ ಬಿಡಿಸಿದ ಭಟ್ಕಳದ ಬಾಲೆ

ನನ್ನಲ್ಲಿ ಲೇಡೀಸ್ ಹಾಸ್ಟೆಲ್ ಬಗೆಗೊಂದು ಅಸೀಮ ಕುತೂಹಲ ಬೆಳೆದಿತ್ತು. ಹಾಸ್ಟೆಲ್ ನಲ್ಲಿ ಹುಡುಗಿಯರ ಸಾಮ್ರಾಜ್ಯ ಹೇಗಿದ್ದೀತು? ಹರಟೆಯ ಹೊತ್ತಲ್ಲಿ ಏನೆಲ್ಲ ವಾಗ್ವಾದ ನಡೀಬಹುದು? ಅಡುಗೆ ಸರೀಗಿಲ್ಲ ಅಂದ್ರೆ ಅಡುಗೆಯವ್ರಿಗೆ ಕ್ಲಾಸ್ ತಗೋತಾರಾ? ಪೊಲಿಟಿಕ್ಸ್ ಬಗ್ಗೆ ಮಾತಾಡ್ತಾರಾ? ಹೊಡೆದಾಟಗಳು ನಡೆದ್ರೆ ಹೇಗೆ ನಡೀತದೆ? ಸಂಚುಗಳು ಹೆಂಗೆ ಎಕ್ಸಿಕ್ಯೂಟ್ ಆಗ್ತವೆ? ರೂಮು ಗಲೀಜು ಇಟ್ಕೊಂಡಿರ್ತಾರಾ ಅಥವಾ ಸಿಕ್ಕಾಪಟ್ಟೆ ನೀಟಾಗಿರ್ತದಾ?… ಹೀಗೆ ತರಹೇವಾರಿ ತರ್ಕಗಳು -ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ ನಿಮ್ಮ ಓದಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ