Advertisement

Tag: ‘How Solidarity Works for Welfare: Subnationalism and Social Development in India

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ