Advertisement

Tag: HS Anupama

“ತಾಳೆಗರಿ” ಮತ್ತು ಆರದ ಗಾಯಗಳು…

ಯಾವ ಆಸೆಯಿಂದ ಅವರು ನನ್ ಆಗಿದ್ದರೋ ಅದು ಈಡೇರುವ ಯಾವ ಸೂಚನೆಯೂ ಅವರಿಗೆ ಕಾಣುವುದಿಲ್ಲ. ಒಂದು ಸಾರಿ ಕೀಳು ಜಾತಿಯಲ್ಲಿ ಹುಟ್ಟಿದ್ರೆ ಅವರು ಸಾಯೋವರೆಗೂ ಅಲ್ಲೇ ಇರಬೇಕು. ಅದರ ನೋವು ಅವಮಾನ ಅನುಭವಿಸಲೇಬೇಕು. ನಮ್ಮವರು ನಿದ್ದೆಯಿಂದ ಎದ್ದು ಬರಬೇಕಾಗಿದೆ. ಈ ಗುಲಾಮಗಿರಿಯನ್ನು ಸಹಿಸಿಕೊಳ್ಳಬಾರದು, ಬದಲಾವಣೆಗಾಗಿ ನಾವೇ ಎದ್ದು ನಿಲ್ಲಬೇಕಾಗಿದೆ, ಜಾತಿ ಹೆಸರಿನಿಂದ ತಲೆಮಾರಿನಿಂದ ನಮ್ಮನ್ನು ತುಳಿಯುತ್ತಲೇ ಬಂದವರ ವಿರುದ್ಧ ಧ್ವನಿ ಎತ್ತುವ ಕೆಲಸ ಭಾಮಾ ಅವರು ಮಾಡುತ್ತಾರೆ.
ಡಾ. ಎಚ್‌.ಎಸ್.‌ ಅನುಪಮಾ ಅನುವಾದಿಸಿದ ತಮಿಳಿನ ಬಾಮಾ ಅವರ ಆತ್ಮಕತೆ “ಬಾಮಾ ತಾಳೆಗರಿ”ಯ ಕುರಿತು ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಬರಹ

Read More

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಚ್. ಎಸ್. ಅನುಪಮಾ ಬರೆದ ಕಥೆ

“ಈಗ ನನಗೆ ಊಟಮಾಡುವ ಆಸೆ ಹುಟ್ಟಿದೆ ಯುವರ್ ಆನರ್. ನಾನು ಗೆದ್ದು ಉಪವಾಸ ನಿಲಿಸಬೇಕು. ಆಯಿ ಮಾಡುವ ಮೀನ್‍ಫ್ರೈ, ಪತ್ರೊಡೆ, ತಂಬ್ಳಿ, ದೊಡ್ನ ಎಲ್ಲ ನೆನಪಾಗುತ್ತಿದೆ. ಅವುಗಳ ರುಚಿ ಮರೆಯುವ ಮೊದಲು ಎಲ್ಲರ ಜೊತೆ ಕೂತು ಉಣ್ಣಬೇಕು ಅನಿಸುತ್ತಿದೆ. ಅಷ್ಟೇ ಅಲ್ಲ, ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವೆ. ಅವನ ಮದುವೆಯಾಗಬೇಕು. ಮಕ್ಕಳ ಹೆರಬೇಕು. ಸಂಸಾರ ಕಟ್ಟಿಕೊಳ್ಳಬೇಕು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ