Advertisement

Tag: Independance

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ