Advertisement

Tag: India

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ