Advertisement

Tag: India

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ