ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More