Advertisement

Tag: Indian Cricket

ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ

ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಗುಡುಗು, ಮಿಂಚು ಸುರಿಸುವ ಮಾಂತ್ರಿಕರು: ಇ.ಆರ್. ರಾಮಚಂದ್ರನ್ ಅಂಕಣ

ಆ ಪಂದ್ಯದಲ್ಲಿ ವಿವಿಎಸ್ 167 ರನ್ ಹೊಡೆದರು… ಚಚ್ಚಿದರು ಅನ್ನುವ ಪದ ಇನ್ನೂ ಸರಿಹೋಗಬಹುದು. ಮಿಕ್ಕವರ ಸ್ಕೋರ್? ಗಂಗೂಲಿ 25, ಬೋಲರ್‌ಗಳಾದ ಕುಂಬ್ಳೆ, ಶ್ರಿನಾಥ್ ತಲಾ 15! ಮಿಕ್ಕವರೆಲ್ಲರೂ ಒಂದು ಅಂಕಕ್ಕೆ ಔಟಾದರು! ಎಕ್ಸ್ಟ್ರಾಸ್ 21! ವಿಶೇಷವೆಂದರೆ ಆಸ್ಟ್ರೇಲಿಯಾದ ಹೆಸರಾಂತ ಬೋಲರ್‌ಗಳಾದ ಶೇನ್ ವಾರ್ನ್‌ 13 ಓವರ್‌ಗಳಿಗೆ 60 ರನ್ ಮತ್ತು ಫಾಸ್ಟ್ ಬೋಲರ್ ಬ್ರೆಟ್ ಲೀ 11 ಓವರ್‌ಗೆ 67 ರನ್‌ ಕೊಟ್ಟಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಕುರಿತ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ ಜಗತ್ತಿನ ಕೆಚ್ಚೆದೆಯ ಸರ್ದಾರರು

ಸ್ಟುವರ್ಟ್ ವಿರುದ್ಧ ಸಿಟ್ಟಿನಲ್ಲಿದ್ದ ಯುವ್‌ರಾಜ್‌ ಸ್ಟುವರ್ಟ್ ಬ್ರಾಡ್‌ನ ಬೋಲಿಂಗ್ ಎದುರಿಸಲು ಮುಂದಾದರು. ಅವರ ಸಿಟ್ಟು ಎಷ್ಟರಮಟ್ಟಿಗೆ ಇತ್ತು ಅಂದರೆ ಮುಂದೆ ಅವರು ಆಡಿದ ಪ್ರತಿ ಬಾಲನ್ನೂ ಸಿಕ್ಸರ್‌ಗೆ ಕಳಿಸಿದರು. ಒಂದೊಂದು ಸಿಕ್ಸರ್ ಹೊಡೆದಮೇಲೂ ಫ್ಲಿಂಟಾಫ್ ಕಡೆಗೆ ನೋಡಿ ಬ್ಯಾಟ್ ತಿರುಗಿಸುತ್ತಿದ್ದರು ಯುವ್‌ರಾಜ್‌! ಬ್ರಾಡ್ ಪಾಪ! ಅವರು ಬಹಳ ದೊಡ್ಡ ಬೆಲೆ ತೆರಬೇಕಾಯಿತು. 6 ಬಾಲುಗಳಲ್ಲಿ 36! ಇ ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಯುವ್‌ರಾಜ್‌ ಸಿಂಘ್‌ ಹಾಗೂ ಹರ್ಭಜನ್‌ ಸಿಂಘ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಮಹಿಳಾ ಕ್ರಿಕೆಟ್ ಲೋಕದ‌ ತಾರೆಯರು….

ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್‌ರ ಹರ್ಮನ್‌ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ