Advertisement

Tag: Indian Cricket

10 ಫಾರ್ 74 ಮತ್ತು ‘ಮೈಸೂರ್ ಎಕ್ಸ್‌ಪ್ರೆಸ್‌’

ಆದರೆ ಆ ಮ್ಯಾಚಿನಲ್ಲಿ ವೆಸ್ಟ್ ಇಂಡೀಸ್‌ನ ಬೋಲರ್ ಮೆರ್ವಿನ್ ಡಿಲ್ಲನ್‌ರ ಒಂದು ಬೌನ್ಸರ್ ಎಷ್ಟು ರಭಸದಿಂದ ಬಂತೆಂದರೆ ಕುಂಬ್ಳೆಯ ದವಡೆಗೆ ತಾಕಿ, ದವಡೆ ಮುರಿದುಹೋಯಿತು. ಕುಂಬ್ಳೆ ಆಸ್ಪತ್ರೆಗೆ ಹೋಗಿ ಶಸ್ತ್ರಚಿಕಿತ್ಸೆಗೆ ತಯಾರಾಗಿ ಯಾವಾಗ ಅದು ನಡೆಯುತ್ತೋ ಎಂದು ಎಲ್ಲರೂ ಕಾಳಜಿಯಿಂದ ಇದ್ದಾಗ, ವೆಸ್ಟ್ ಇಂಡೀಸ್ ಆಡುವಾಗ ಕುಂಬ್ಳೆ ಬ್ಯಾಂಡೇಜ್ ಹಾಕಿಕೊಂಡು ಮೈದಾನಕ್ಕೆ ಇಳಿದರು!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಅನಿಲ್‌ ಕುಂಬ್ಳೆ ಹಾಗೂ ಜಾವಗಲ್‌ ಶ್ರೀನಾಥ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕಪಿಲ್ ದೇವ್ ಮತ್ತು ಧೋಣಿ ಎಂಬ ಅಮೂಲ್ಯ ರತ್ನಗಳು

ಧೋಣಿ ಗೆದ್ದ ಕಪ್ಪನ್ನು ಚಿಕ್ಕವರಾದ ಜೊಗಿಂದರ್ ಮತ್ತು ಶ್ರೀಶಾಂತರಿಗೆ ಕೊಟ್ಟು ಕೊನೆಯಲ್ಲಿ ಹೋಗಿ ನಿಂತರು. ಅಂದಿನಿಂದ ಅದೇ ಅವರು ತಂದ ಹೊಸ ಪದ್ಧತಿ. ಅವರು ಕಪ್ಪನ್ನು, ಟ್ರೋಫಿಯನ್ನು ತಂಡದ ಹೊಚ್ಚ ಹೊಸಬರಿಗೆ ಕೊಟ್ಟು ಕೊನೆಯಲ್ಲಿ ಮಿಕ್ಕವರ ಜೊತೆ ನಿಲ್ಲುತ್ತಿದ್ದರು. ಗೆದ್ದಾಗಲೂ ಗದ್ದಲ ಮಾಡದೆ, ಸೋತಾಗಲೂ ಬಹಳ ಕುಗ್ಗದೆ, ಮುಂದೆ ಏನು ಮಾಡಬೇಕೂಂತ ಯೋಚಿಸುತ್ತಿದ್ದರು. ಒಬ್ಬ ಸ್ಥಿತಪ್ರಜ್ಞ ಹೇಗಿರುತ್ತಾನೆ, ಹೇಗೆ ವರ್ತಿಸುತ್ತಾನೆ ಎಂಬ ದರ್ಶನ ಪ್ರೇಕ್ಷಕರಿಗೆ ಮತ್ತು ಟಿವಿಯಲ್ಲಿ ನೋಡುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಅವರನ್ನು ನೋಡಿದಾಗ ಸಿಗುತ್ತಿತ್ತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ