Advertisement

Tag: Indian History

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ