Advertisement

Tag: Indian Short Storie

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ