Advertisement

Tag: Indian Stories

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ