Advertisement

Tag: Indian Story

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ….”
ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಒಳಭಾಗಕ್ಕೆ ತೆರೆದುಕೊಂಡಿದ್ದ ಬಾಗಿಲಿಗೊರಗಿ ನಿಂತುಕೊಂಡ ಪ್ರಿಯಾ ಆಗಸದ ಶೂನ್ಯದಲ್ಲಿ ಮಿನುಗುತ್ತಿರುವ ನಕ್ಷತ್ರಗಳನ್ನು ಅರೆಮುಚ್ಚಿದ ಕಣ್ಣುಗಳಿಂದ ನೋಡುತ್ತಾ ಅಂದಳು “ನಾನು ಕೆಟ್ಟ ಅದೃಷ್ಟದ ಸಂಕೇತ ದಿನೂ. ನೀವು ಹೆಣ್ಣು ನೋಡಲು ಬಂದಾಗ ನಾನು ಏನೇನೋ ಕನಸು ಕಟ್ಟಿದೆ. ಆದ್ರೆ ಅಂದುಕೊಂಡದ್ದೇನೂ ನಿಜವಾಗ್ಲಿಲ್ಲ. ಈಗ ನೋಡು, ಇದೇ ನನ್ನ ಬದುಕು. ಇದೇ ನನ್ನ ಭಾಗ್ಯ” ಎನ್ನುತ್ತಾ ಮುಖವನ್ನು ಅತ್ತ ಹೊರಳಿಸಿ ಗಂಟಲಲ್ಲಿ ಕಟ್ಟಿ ನಿಂತ ಬಿಕ್ಕಳಿಕೆಯನ್ನು ಕಷ್ಟಪಟ್ಟು ತಹಬದಿಗೆ ತಂದುಕೊಂಡಳು.
ಡಾ. ಸುಭಾಷ್‌ ಪಟ್ಟಾಜೆ ಬರೆದ ಈ ಭಾನುವಾರದ ಕತೆ “ಹುಟ್ಟು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು

ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ