Advertisement

Tag: Indian Temples

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ