Advertisement

Tag: Indian Village

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ