Advertisement

Tag: Indian Writers

ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್‌ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ