Advertisement

Tag: Jabiulla M Asad

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ