ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More