Advertisement

Tag: Janardana Bhat

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ