Advertisement

Tag: Jayanth Kaikini

ಫೋಟೋ ಒಂದರ ಪ್ರತಿಫಲನ : ಜಯಂತ ಕಾಯ್ಕಿಣಿ ಬರಹ

“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”

Read More

ಕಪ್ಪೆಚಿಪ್ಪಿನೊಳಗೆ ಮುತ್ತಾದ ಸೋನೆಮಳೆ…: ಆಶಾ ಜಗದೀಶ್ ಅಂಕಣ

“ಇದ್ದಕ್ಕಿದ್ದಂತೆ ಅವನೆದುರು ಮತ್ತೊಂದು ಹುಡುಗ ಧುತ್ತೆಂದು ಪ್ರತ್ಯಕ್ಷನಾಗುತ್ತಾನೆ. ಅವನ ಕೈಲಿ ಅರಳಿದ ಛತ್ರಿಯಿದೆ. ಆದರವನು ಇವನ ಅಪ್ಪನಿಗೆ ಆಗದವರ ಮಗ. ಇವನು ಇನ್ನೇನು ಸುಮ್ಮನೇ ಅವನನ್ನು ಹಾದು ಹೋಗಬೇಕು… ಅಷ್ಟರೊಳಗೆ ಅವನು ಇವನ ಬಳಿ ಬರುತ್ತಾನೆ. ಇಬ್ಬರೂ ಒಂದೇ ಛತ್ರಿಯಡಿ ನಡೆಯತೊಡಗುತ್ತಾರೆ. ಇಬ್ಬರ ನಡುವೆಯೂ ಮಾತೊಂದಿಲ್ಲ. ಮಳೆ ಸುರಿಯುತ್ತಲೇ ಇದೆ. ನಾಯಿ ಮರಿಗೆ ಒರಗಿಸಿಕೊಳ್ಳುವ ಎದೆ ಸಿಕ್ಕ ಸಂಭ್ರಮ…”

Read More

ದಿನದ ಕವಿತೆಯಲ್ಲಿ ಜಯಂತ ಕಾಯ್ಕಿಣಿ

ಕತ್ತಲಲ್ಲಿ ಕಳೆದು ಹೋಗುವ ಸೂಜಿ
ಸಂದಿಯಲ್ಲಿ ಬಿಚ್ಚಿಬೀಳುವ ನೂಲಿನುಂಡೆ
ಪೇಟೆ ತುಂಬ ಅಬ್ಬ ಎಷ್ಟೊಂದು ಗುಂಡಿಗಳು
ಮೆಲ್ಲಗೆ ಕಾಜು ಮುರಿದು ಸದ್ದಿಲ್ಲದೆ ಹೊರಬೀಳುತ್ತಿದೆ ಮೊಲ
ಕತ್ತು ಚಾಚಿ ಅತ್ತಿತ್ತ ನೋಡಿ ಮನೆ ತುಂಡುಗಳ ಮೂಸುತ್ತ
ಚಂಗನೆ ಟೆಂಪೋದಿಂದ ನೆಗೆದು ನಡುಬೀದಿಯಲ್ಲಿ ಓಡುತ್ತಿದೆ
ಪೋಣಿಸಿದ ತಾಯನ್ನು ಅರಸಿಕೊಂಡು

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ