Advertisement

Tag: Jayaramachari

ಸದ್ದು… ಇಲ್ಲಿ ಯುದ್ಧ ಕತೆ ಹೇಳುತ್ತಿದೆ…

ಮೇಲ್ನೋಟಕ್ಕೆ ಇದು ಪೌಲ್ ಮತ್ತು ಆತನ ಸ್ನೇಹಿತರ ಜೀವನದ ಕತೆ ಆದರೂ, ಅದರ ಜೊತೆಯಲ್ಲಿ ಯುದ್ಧವನ್ನು ಒಳಗಿನಿಂದ ಹೊರಗಿನಿಂದ ತೋರಿರುವ ರೀತಿ ಅನನ್ಯ. ಯುದ್ಧವೆಂದರೆ ಹಸಿವು. ನೆಲದ ಹಸಿವು. ಇದರ ಜೊತೆಯಲ್ಲಿ ದೇಹದ ಹಸಿವು ಹೆಣ್ಣಿನ ಹಸಿವು ಹೆಚ್ಚಾಗಿ ಯುದ್ಧದಲ್ಲೇ ಇದ್ದು ಬದುಕಿನ ಹಸಿವನ್ನು ಅದ್ಭುತವಾಗಿ ತೋರಿಸಿದ್ದಾರೆ, ಪ್ರತಿ ಸೈನಿಕನು ಕೊನೆ ಗಳಿಗೆಯಲ್ಲಿ ಬದುಕಲು ಒದ್ದಾಡುವ ಕ್ಷಣಗಳಿವೆ.
‘ಆಲ್ ಕ್ವೈಯೆಟ್ ಆನ್ ದ ವೆಸ್ಟರ್ನ್‌ ಫ್ರಂಟ್’ ಸಿನಿಮಾದ ಕುರಿತು ಜಯರಾಮಾಚಾರಿ ಬರಹ

Read More

ಅವ್ವ ಮತ್ತು ಅವಳ ಕಾಪಿಟ್ಟ ಟ್ರಂಕು

ಅವಳು ಸತ್ತು, ಅವಳ ತಿಥಿ ಮಾಡಿದ ಮೇಲೆ ನಾನು ಮಾಡಿದ ಮೊದಲ ಕೆಲಸ ಅವಳ ಟ್ರಂಕನ್ನು ಮನೆಯಿಂದ ಸ್ವಲ್ಪ ದೂರದಲ್ಲಿದ್ದ ವೃದ್ಧಾಶ್ರಮಕ್ಕೆ ಕೊಟ್ಟು ಟ್ರಂಕಲ್ಲಿ ಸಿಕ್ಕ ಐನೂರು ರುಪಾಯಿಯ ಮಾಸಲು ನೋಟನ್ನು ಆಶ್ರಮಕ್ಕೆ ಕೊಟ್ಟಿದ್ದು, ಆಮೇಲೆ ತಡೆಯಲಾರದೆ ಅವಳ ಇಷ್ಟದ ಕೆಂಪು ಕಾಟನ್ ಸೀರೆ, ಅವಳ ಆರೆಂಜ್ ಕಲರಿನ ಜಾಕೆಟ್, ಅವಳು ಬಳಸುತ್ತಿದ್ದ ಉಮಾ ಗೋಲ್ಡ್ ಬಳೆ ತೆಗೆದುಕೊಂಡೆ, ಅವು ಇನ್ನೂ ನನ್ನ ಬೀರುವಿನಲ್ಲಿದೆ, ಆ ಜಾಕೆಟ್ ಸೀರೆ ಈಗಲೂ ಮುಟ್ಟಿದರೆ ಅವಳ ಕೊನೆಯೇ ಕಾಣದ ಮಮತೆಯಿಂದ ಮೈ ತಡುವಿಕೆ ನೆನಪಾಗುತ್ತದೆ, ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತದೆ.
ಜಯರಾಮಚಾರಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ