Advertisement

Tag: K V Thirumalesh

ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

ನಮ್ಮ ತಾತ್ವಿಕ ನೆಲೆಗಟ್ಟನ್ನು ಕೊನೆಗೂ ನಾವು ಕಂಡುಕೊಳ್ಳಬೇಕಾದ್ದು ಸಾಹಿತ್ಯದಲ್ಲೇ ಎನ್ನುವುದು ಬ್ರಾಡ್ ಸ್ಕಿಯ ಮತ. ಯಾವ ರಾಜಕೀಯ ಸಿದ್ಧಾಂತಕ್ಕಿಂತಲೂ ಈ ವಿಷಯದಲ್ಲಿ ಸಾಹಿತ್ಯವೇ ಹೆಚ್ಚು ವಿಶ್ವಾಸಾರ್ಹವಾದುದು. ಸಾಹಿತ್ಯದ ವಿರುದ್ಧ ನಡೆಯುವಂಥ ಹಿಂಸಾಚರಣೆಗಳನ್ನು ತಡೆಯುವುದು ಸಾಧ್ಯವೇ? ಒಂದು ಸರಕಾರವು ಮಾಡಬಹುದಾದ ದಮನಕ್ಕಿಂತ ಓದುಗರು ಓದದೇ ಮಾಡುವ ದಮನವೇ ಹೆಚ್ಚು ಗಂಭೀರವಾದುದು. ಆದರೆ ಇಂಥ ಕಾರ್ಯದ ಶಿಕ್ಷೆ ಕೂಡಾ ಇದರಲ್ಲೇ ಇದೆ ಎಂಬುದನ್ನು ಮರೆಯಲಾಗದು. ಓದದೆ ಇರುವ ವ್ಯಕ್ತಿ ತನ್ನ ಬದುಕನ್ನೇ ಇದಕ್ಕೆ ದಂಡ ತೆರಬೇಕಾಗುತ್ತದೆ:ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

Read More

ಕವಿ ನಾಡಿಗರಿಗೆ ಎಪ್ಪತ್ತೈದೆ! ಎಲ್ಲಾದರು ಉಂಟೆ?: ತಿರುಮಲೇಶ್ ಬರಹ

ನಾಡಿಗ್ ಮತ್ತು ನಾನು ಭೇಟಿಯಾದಾಗಲೆಲ್ಲ ಕವಿತೆ, ಕವಿಮಿತ್ರರು, ಪ್ರಕಟಣೆ ಇತ್ಯಾದಿಗಳ ಕುರಿತಾಗಿಯೇ ಮಾತು. ನಾಡಿಗರ ಬಳಿ ಯಾವಾಗಲೂ ಕವಿತೆಗಳು ಇದ್ದೇ ಇರುತ್ತವೆ.

Read More

ನಮಗೆಂಥಾ ಕನ್ನಡ ಬೇಕು?: ತಿರುಮಲೇಶ್ ಚಿಂತನೆಗಳು

ಹೀಗೆ ಮಾತಿನ ಶೈಲಿಯಲ್ಲಿನ ಭಿನ್ನತೆಗಳನ್ನು ಪಟ್ಟಿಮಾಡುತ್ತ ಹೋಗಬಹುದು. ಕೆಲವೊಂದು ಸ್ವರಗಳನ್ನು ಕನ್ನಡ ಬರಹದಲ್ಲಿ ಅಭಿವ್ಯಕ್ತಿಸುವಂತೆಯೂ ಇಲ್ಲ. ಧಾರವಾಡ ಕಡೆಯ ಕನ್ನಡದಲ್ಲಿ ಕೆಲವೆಡೆ ಅನುನಾಸಿಕ ಸ್ವರಗಳಿವೆ;

Read More

ಮಹಾದೇವರ ನೋವಿಗೆ ತಿರುಮಲೇಶ್ ಸಾಂತ್ವನ

ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ