Advertisement

Tag: Kajoor Sathish

ಗಾಢ ವಿಷಾದದ ನೆರಳಿನಂತಿರುವ ‘…. ಮಳೆಹನಿ’

ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ