Advertisement

Tag: Kannada Column

ಪ್ರತಿಭೆಯ ತಿಜೋರಿಯಿಂದ ಜಗತ್ತನ್ನು ಶ್ರೀಮಂತಗೊಳಿಸಿದವನು

ಬರಹಗಾರನಾಗಲು ಲಂಡನ್ ಗೆ ಬಂದಿಳಿದ ಷಾ ಸರಿಯಾದ ಉದ್ಯೋಗ ಇಲ್ಲದೆ ತಾಯಿಯಿಂದ ಮತ್ತು ಆಕೆಯ ಹೊಸ ಗಂಡನಿಂದ ವಾರಕ್ಕೆ ಸಿಗುವ ಒಂದು ಪೌಂಡ್ ಹಣದ ಮೇಲೆ ಅವಲಂಬಿತನಾಗಿದ್ದ. ಮಧ್ಯಾಹ್ನಗಳನ್ನು ಬ್ರಿಟಿಷ್ ಮ್ಯೂಸಿಯಮ್‌ನ ಓದುವ ಕೋಣೆಯಲ್ಲಿ ಕಳೆಯುತ್ತಿದ್ದ. ಶಾಲೆಯಲ್ಲಿ ಯಾವುದನ್ನು ಪಡೆಯಲಾಗಲಿಲ್ಲವೋ ಲೈಬ್ರರಿಯ ಓದಿನಲ್ಲಿ ಅವನ್ನು ಓದಿ ಗಳಿಸುವ ಪ್ರಯತ್ನ ಮಾಡುತ್ತಿದ್ದ. ಕಾದಂಬರಿ ಬರೆಯಲು ಶುರು ಮಾಡಿದ. ಇನ್ನು ಸಂಜೆಯ ಹೊತ್ತಿಗೆ ಉಪನ್ಯಾಸಗಳು ಚರ್ಚೆಗಳು ನಡೆಯುವ ಲಂಡನ್ ನ ತಾಣಗಳನ್ನು ಹುಡುಕಿಕೊಂಡು ಅಲೆಯುತ್ತಿದ್ದ.
‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ನಾಟಕಕಾರ ಬರ್ನಾರ್ಡ್‌ ಷಾ ಬಗ್ಗೆ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ