Advertisement

Tag: Kannada Litereature

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ