ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More