Advertisement

Tag: Kannada short story

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಅಕ್ಷತಾ ಕೃಷ್ಣಮೂರ್ತಿ ಬರೆದ ಭಾನುವಾರದ ಕತೆ ‘ಅಬ್ಬೋಲಿ’

”ಕಾಳಿ ನದಿ ಆಣೆಕಟ್ಟಿನ ಕೆಲಸ ನೋಡಿಕೊಳ್ಳುವ ಅಧಿಕಾರಿಗಳು ರಾತ್ರಿ ಊಟಕ್ಕೆ ಬರುತ್ತಿದ್ದರು. ಅವರಿಗೆ, ‘ಒರಿಜನಲ್ಲೂ ಮತ್ತೆಲ್ಲೂ ಸಿಗದು.ತಾಜಾ ಮಾಲು’ ಎಂದು ಕಳ್ಳು ಮಾರಿ ಹಣ ವಸೂಲಿ ಮಾಡುತ್ತಿದ್ದ. ಅದರ ಅರ್ಧ ಪಾಲು ಸಡಗೋನಿಗೂ ಹೋಗುತ್ತಿತ್ತು.ಇಂತಹುದೆಲ್ಲ ವ್ಯವಹಾರ ಮಾಡುತ್ತಾ ಸಡಗೋ ಕಳ್ಳಿನ ದಾಸನಾದ. ಡಿಸೆಂಬರನಿಂದ ಫೆಬ್ರುವರಿಯವರೆಗು ಸಿಗುವ ಕಳ್ಳು ಕುಡಿಯುತ್ತ ಕಾಡಿನ ಯಾವುದೊ ಮರದ ಅಂಚಲ್ಲಿ…”

Read More

ಭಾನುವಾರದ ವಿಶೇಷ:ದರ್ಶನ್ ಜೆ. ಬರೆದ ಸಣ್ಣಕಥೆ ’ಅಬೀಬಾ’

”ನನಗೆ ಹೊಟ್ಟೆಯಲ್ಲಿ ಸಂಕಟ ಶುರುವಾಯಿತು. ಇಂಥಾ ಸಮಯದಲ್ಲಿ ನಾವೆಲ್ಲಾ ಗೆಳೆಯರು ನಮ್ಮ ಜೀವದ ಗೆಳೆಯ ಅಬೀಬಾನ ಹತ್ತಿರ ಇರಬೇಕು, ಹೌದು ಅದೇ ಒಳಿತೆನಿಸಿತು.ಎಲ್ಲರು ನಮ್ಮ ಮನೆಗಳ ಹಿಂದಿನ ಬೀದಿಯ ಸಾಬರ ಬೀದಿಗೆ ಹೋದೆವು. ದೂರದಿಂದಲೇ ಅಬೀಬಾನ ಮನೆಯ ಹತ್ತಿರದ ಜನಸಂದಣಿ ನೋಡಿ ಭಯವಾಯ್ತು.”

Read More

ಮಂಜುನಾಯಕ ಚಳ್ಳೂರು ಬರೆದ ಸಣ್ಣ ಕತೆ ’ಮಿಣುಕು ಹುಳ’

”ಮಿಣುಕು ಹುಳುವಿನ ಉಪಟಳ ಹೊಸತೇನಲ್ಲ.ಮೊದಮೊದಲಿಗೆ ಆಗೀಗ ಕಾಣಿಸಿಕೊಂಡು ಹೈರಾಣು ಮಾಡುತ್ತಿದ್ದ ಅದು ಸಾಸಿವೆ ಕಾಳಷ್ಟು ಬೆಳಕಾಗಿ ಹುಟ್ಟಿದ್ದುದು ದೊಡ್ಡ ರಾಕ್ಷಸನಾಗಿ ಬೆಳೆದುಕೊಂಡು ಅವನನ್ನು ಕಿತ್ತು ಕಿತ್ತು ತಿನ್ನತೊಡಗುತ್ತದೆ.”

Read More

ಬಾಡಿಕ್ರಾಫ್ಟ್ : ಪ್ರತೀಕ್ ಮುಕುಂದ ಬರೆದ ವಾರದ ಕತೆ

“ಬೆಡ್ಡಿನಿಂದ ಇಳಿದು ಕೋಣೆಯ ಬಾಗಿಲಿನತ್ತ ನಡೆದೆ. ರೆಟ್ಟೆಗಳಲ್ಲಿ ಉಳಿದಿದ್ದ ಎಲ್ಲಾ ಶಕ್ತಿಯಿಂದ ಭಾರೀ ಕಬ್ಬಿಣದ ಬಾಗಿಲನ್ನು ನೂಕಿ ತೆಗೆದೆ. ಹೊರಗೆ ಚುಚ್ಚುವ ಗಾಳಿ ಬೀಸುತ್ತಿತ್ತು. ವಿಶಾಲವಾದ ಕಡಲ ತೀರ. ಸುತ್ತಲು ಮರಳು. ಎಲ್ಲವೂ ಹಗೂರ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ