Advertisement

Tag: Kannada Stories

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ