Advertisement

Tag: Kannada Story

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ