Advertisement

Tag: Kannada Writing

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ