Advertisement

Tag: Kannada

ಕಮಿಷನ್ ಕನಕನ ನಿಧಿ ಶೋಧದ ಕಥೆ

ಅಣೋ, ನನ್ ಪ್ರೀತಿಸ್ತಾ ಇರೋ ಹುಡುಗಿ ತೋರಿಸ್ತೀನಿ.’ ಎಂದು ಫೋನಿನಲ್ಲಿ ವಿ ಪ್ಯಾಟರ್ನ್ ಹಾಕಿ ಲಾಕ್ ತೆರೆದು ‘ಇವಳೇ ನೋಡಣೋ’ ಎಂದು ತೋರಿಸಿದ. ನಾನೆ ಪೂರ್ವಗ್ರಹದಿಂದ  ‘ನಿಜಕ್ಕೂ ಪ್ರೀತಿಸ್ತಾ ಇದ್ಯೇನೋ? ಅಥವಾ ಫ್ರೆಂಡ್ಸ್ ವಿಥ್ ಬೆನಿಫಿಟ್ಸ?’ ಅಂತ ಕೇಳಿದೆ. ಅದಕ್ಕವನು ತುಂಬಾ ಕ್ಲಾರಿಟಿಯಿಂದ ‘ನನಗೆ ಅವಳಿಷ್ಟ. ಅವಳಿಗೆ ನಾನಿಷ್ಟ. ಮದ್ವೆ ಯಾಕಗಬಾರದು?’ ಎಂದು ತುಂಬಾ ನಿಖರವಾಗಿ ಹೇಳಿದ. ನಾನು ನನ್ನ ಮನಸ್ಸಿನಲ್ಲಿ ‘ಎಲಾ ಚಾಲಾಕಿ!’ ಎಂದುಕೊಂಡೆ. ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ

Read More

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ