ಕಪಿಲ್ ದೇವ್ ಮತ್ತು ಧೋಣಿ ಎಂಬ ಅಮೂಲ್ಯ ರತ್ನಗಳು

ಧೋಣಿ ಗೆದ್ದ ಕಪ್ಪನ್ನು ಚಿಕ್ಕವರಾದ ಜೊಗಿಂದರ್ ಮತ್ತು ಶ್ರೀಶಾಂತರಿಗೆ ಕೊಟ್ಟು ಕೊನೆಯಲ್ಲಿ ಹೋಗಿ ನಿಂತರು. ಅಂದಿನಿಂದ ಅದೇ ಅವರು ತಂದ ಹೊಸ ಪದ್ಧತಿ. ಅವರು ಕಪ್ಪನ್ನು, ಟ್ರೋಫಿಯನ್ನು ತಂಡದ ಹೊಚ್ಚ ಹೊಸಬರಿಗೆ ಕೊಟ್ಟು ಕೊನೆಯಲ್ಲಿ ಮಿಕ್ಕವರ ಜೊತೆ ನಿಲ್ಲುತ್ತಿದ್ದರು. ಗೆದ್ದಾಗಲೂ ಗದ್ದಲ ಮಾಡದೆ, ಸೋತಾಗಲೂ ಬಹಳ ಕುಗ್ಗದೆ, ಮುಂದೆ ಏನು ಮಾಡಬೇಕೂಂತ ಯೋಚಿಸುತ್ತಿದ್ದರು. ಒಬ್ಬ ಸ್ಥಿತಪ್ರಜ್ಞ ಹೇಗಿರುತ್ತಾನೆ, ಹೇಗೆ ವರ್ತಿಸುತ್ತಾನೆ ಎಂಬ ದರ್ಶನ ಪ್ರೇಕ್ಷಕರಿಗೆ ಮತ್ತು ಟಿವಿಯಲ್ಲಿ ನೋಡುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಅವರನ್ನು ನೋಡಿದಾಗ ಸಿಗುತ್ತಿತ್ತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More