Advertisement

Tag: Karthik Krishna

ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ

ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್‌ಫೆಲ್ಡ್‌ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ