Advertisement

Tag: Karthik Krishna

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ”

ಸಿದ್ದಪ್ಪ ಮಾಸ್ತರರ ಮನೆಯ ದೃಶ್ಯ ಮಾತ್ರ ಸಂಪೂರ್ಣ ಬೇರೆಯಾಗಿತ್ತು.ಅಲ್ಲಿ ಯಾವುದೇ ಗಡಿಬಿಡಿಯಿರಲಿಲ್ಲ, ಹೊಗೆಯಿರಲಿಲ್ಲ, ಕೆಮ್ಮಿನ ಸದ್ದಿರಲಿಲ್ಲ. ಮಾಸ್ತರು ಬೆಳಿಗ್ಗೆ ಐದು ಗಂಟೆಗೆ ಎದ್ದು ತಣ್ಣೀರಿನ ಸ್ನಾನ ಮುಗಿಸಿ, ಶುಭ್ರವಾದ ಬಟ್ಟೆ ಧರಿಸಿ ಅಡುಗೆಮನೆಗೆ ಬರುತ್ತಿದ್ದರು. ಹಳೆಯ ಸ್ಟವ್‌ನ ನಾಬ್ ಅನ್ನು ಮೃದುವಾಗಿ ತಿರುಗಿಸುತ್ತಿದ್ದರು. ‘ಚಿಕ್’ ಎಂಬ ಸದ್ದಿನೊಂದಿಗೆ, ಅಲ್ಲಿ ನೀಲಿ ಜ್ವಾಲೆ ಮೃದುವಾಗಿ, ತಾಳಬದ್ಧವಾಗಿ ಉರಿಯಲು ಶುರುವಾಗುತ್ತಿತ್ತು. ಅವರ ಪತ್ನಿ ಶಾಂತಮ್ಮ, ಆ ನೀಲಿ ಜ್ವಾಲೆಯ ಮೇಲೆ ಹಬೆಯಾಡುವ ಮೃದುವಾದ ಇಡ್ಲಿ ಮತ್ತು ಪರಿಮಳ ಬೀರುವ ಸಾಂಬಾರ್ ಮಾಡುತ್ತಿದ್ದರು.
ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಶಿವಪುರದ ಅನಿಲ ದುರಂತ” ನಿಮ್ಮ ಓದಿಗೆ

Read More

ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ

ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್‌ಫೆಲ್ಡ್‌ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ