Advertisement

Tag: kavana

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ