Advertisement

Tag: Kavya Kadame

ಈಕೆ ಕಲಿತಿದ್ದು ಪರ್ವತದ ನೀರವತೆಯಿಂದ

ಮನೆಯವರೊಂದಿಗೆ ಹೋರಾಡಿ ತಾರಾ ಕಾಲೇಜೊಂದಕ್ಕೆ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಮುಂದೆ ಇಂಗ್ಲಂಡಿನ ಕೇಂಬ್ರಿಡ್ಜಿನಲ್ಲಿರುವ ಪ್ರತಿಷ್ಠಿತ ಟ್ರಿನಿಟಿ ಕಾಲೇಜಿನಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆಯುತ್ತಾಳೆ. ಈ ಪಯಣದಲ್ಲಿ ತಂದೆ ತಾಯಿಯರಿಂದ ಯಾವುದೇ ಭಾವನಾತ್ಮಕ ಆಶ್ರಯವೂ, ಸ್ಪಂದನೆಯೂ ಅವಳಿಗೆ ದಕ್ಕುವುದಿಲ್ಲ. ಹಿಂತಿರುಗಿ ನೋಡಿದಾಗ ತನ್ನ ತಂದೆ ಯಾವುದೋ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರಬಹುದೇ ಎಂದು ಅವಳಿಗೆ ಸಂದೇಹವಾಗುತ್ತದೆ. ಎಲ್ಲರಂತೆ ತನಗೂ ಒಂದು ಸಹಜ ಬಾಲ್ಯವಿರಬೇಕಿತ್ತು..”

Read More

ಕಲಿಸು ಪ್ರಭು; ಕರಗುವುದನ್ನು, ಮುಳುಗದೇ ಇರುವುದನ್ನು

ಎ ಕೆ ರಾಮಾನುಜನ್ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಿರಂತರವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿ ಕೊಂಡವರು. ಅವರ ದಿನಚರಿಯನ್ನು ಆಧರಿಸಿದ ಪುಸ್ತಕ ‘ಜರ್ನೀಸ್, ಅ ಪೋಯಟ್ಸ್ ಡೈರಿ’ ಎರಡು ವರ್ಷಗಳ ಹಿಂದೆ ಪ್ರಕಟವಾಯಿತು. ಈ ಜೀನಿಯಸ್ ಬರಹಗಾರ
ಐದು ದಶಕಗಳ ಕಾಲ ಬರೆದ ದಿನಚರಿ ಪುಟಗಳನ್ನು ತಮ್ಮ ಓದಿನಲ್ಲಿ ಕಾಣಿಸಿದ್ದಾರೆ, ಕಾವ್ಯಾ ಕಡಮೆ ಈ ಬಾರಿಯ ಅಂಕಣದಲ್ಲಿ.

Read More

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ಕಾವ್ಯಾ ಓದಿದ ಹೊತ್ತಿಗೆ: ಹೆಮಿಂಗ್ವೆ ಮತ್ತವರ ಪ್ಯಾರಿಸ್

“ಹೆಮಿಂಗ್ವೆ ತಮ್ಮ ಪ್ಯಾರಿಸ್ ದಿನಗಳ ಕುರಿತು ಬರೆದ ‘ಅ ಮೂವೆಬಲ್ ಫೀಸ್ಟ್’ ಪ್ರಕಟವಾಗಿದ್ದು ಅವರು ತೀರಿಕೊಂಡ ಬಳಿಕ, 1964ರಲ್ಲಿ. ಆದರೆ ಈ ಪುಸ್ತಕಕ್ಕೆ ಬೇಕಾದ ಸಾಮಗ್ರಿಯನ್ನು ಡೈರಿ ರೂಪದಲ್ಲಿ ಅವರು ಬರೆದಿದ್ದು 1920ರ ಆಸುಪಾಸಿನಲ್ಲಿ. ಅಂದರೆ ತಮ್ಮ ಪ್ರಥಮ ಕಾದಂಬರಿ ‘ದಿ ಸನ್ ಆಲ್ಸೋ ರೈಸಸ್’ಗಿಂಥ ಮೊದಲು. ಅವರು ಸಾವಿಗೆ ಶರಣಾಗಬೇಕೆಂದು ನಿರ್ಧರಿಸಿದ ಸಮಯದಲ್ಲಿ ಈ ಪುಸ್ತಕವನ್ನು ಇನ್ನೊಮ್ಮೆ ತಿದ್ದುತ್ತಿದ್ದರು ಎಂಬುದು…”

Read More

‘ಕಾವ್ಯಾ ಓದಿದ ಹೊತ್ತಿಗೆʼ: ಟಾಲ್ಸ್‌ಟಾಯ್ ಸೃಷ್ಟಿಸುವ ಹೆಣ್ಣು…

“ಇಂಥ ಪ್ರಶ್ನೆ ಬಂದಾಗಲೆಲ್ಲ ಆ ಕಾಲದಲ್ಲಿ ಹೆಂಗಸರು ಹಾಗೆಯೇ ಯೋಚಿಸುತ್ತಿದ್ದರು ಎಂಬ ವಾದ ಹೂಡಿ ಪ್ರಶ್ನಿಸಿದವರ ಬಾಯಿ ಮುಚ್ಚಿಸುವುದು ಸುಲಭ. ಆದರೆ ಎಲ್ಲ ಕಾಲದಲ್ಲೂ ಎಲ್ಲ ಬಗೆಯ ಹೆಣ್ಣುಗಳೂ, ಗಂಡುಗಳೂ ಇರುವುದು ಸೃಷ್ಟಿ ನಿಯಮ. ಲೇಖಕರಾಗಿ ಯಾರ ಕಥೆಯನ್ನು ನಾವು ಹೇಳಲು ಆಯ್ದುಕೊಳ್ಳುತ್ತೇವೆ ಮತ್ತದನ್ನು ಹೇಗೆ ನಿಭಾಯಿಸುತ್ತೇವೆ ಎನ್ನುವುದು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ