Advertisement

Tag: KB Sooryakumar

ವಿಷ ವರ್ತುಲದ ಒಂದು ವಿಚಿತ್ರ ವೃತ್ತಾಂತವು..

ಆಕೆಯ ಹೆಸರು ರೇಖಾ, ವಯಸ್ಸು ಇಪ್ಪತ್ತೈದು. ಗಂಡ ಕಾರ್ಯಪ್ಪನ ಪ್ರಕಾರ ಸಾಧಾರಣವಾಗಿ ಆರೋಗ್ಯವಾಗಿಯೇ ಇದ್ದ ಆಕೆ ಅಂದು ರಾತ್ರಿ ಪಕ್ಕನೆ ಎದೆ ನೋವು, ಸುಸ್ತು ಎನ್ನುತ್ತ ವಾಂತಿ ಮಾಡತೊಡಗಿದ್ದಳು. ತುಂಬಾ ಸುಸ್ತಾಗಿದ್ದ ಆಕೆ ನರಳುತ್ತಾ ತನಗೆ ಉಸಿರಾಡಲು ತೊಂದರೆಯಾಗುತ್ತಿದೆ, ತುಂಬಾ ತಲೆನೋವು, ತಲೆ ತಿರುಗುತ್ತಿದೆ, ಕಿವಿಯಲ್ಲಿ ಏನೋ ಶಬ್ಧ ರಿಂಗಣಿಸುತ್ತಿದೆ ಎನ್ನುತ್ತಿದ್ದಳು. ನಾನು ಚಿಕಿತ್ಸೆ ಮಾಡುತ್ತಿದ್ದಂತೆಯೇ, ಆಕೆಗೆ ಅಪಸ್ಮಾರ ಬಂತು.

Read More

ಸೀತೆ ನಡೆದ ‘ಪರ್ಯಾಯ ದಾರಿ’

ಅಪ್ಪ ತನ್ನ ಮಗಳನ್ನು ಗಡಂಗಿಗೆ ಪ್ಯಾಕೆಟ್ ತರಲು ಕಳುಹಿಸಲು ಶುರು ಮಾಡಿದ್ದು ಸೀತುವಿನ ಮನಸಿಗೆ ತುಂಬಾ ಕಸಿವಿಸಿಯನ್ನು ಉಂಟು ಮಾಡಿತ್ತು. ದಿನ ಕಳೆದಂತೆ ಗಡಂಗಿನಲ್ಲಿ ಚೋಮನ ದೋಸ್ತುಗಳ ಕಾಟವೂ ಹೆಚ್ಚತೊಡಗಿತು. ದಿನಾ ಸಾರಾಯಿಗೆ ಬರುತ್ತಿದ್ದ ಬೆಳ್ಳಿಯನ್ನು ಚುಡಾಯಿಸುವವರ ಸಂಖ್ಯೆ ಹೆಚ್ಚಿದಾಗ ಸೀತುವಿನ ಮನಸ್ಸು ಅಲ್ಲೋಲ ಕಲ್ಲೋಲವಾಗವಾಗ ತೊಡಗಿತ್ತು. ಸಂಜೆ ಬರುವಾಗಲೇ ಬೊಬ್ಬೆ ಹೊಡೆಯುತ್ತಿದ್ದ ಚೋಮ ಹೇಳದ ಮಾತಿಲ್ಲ. ಎಲ್ಲರೆದುರು ತನ್ನ ಹೆಂಡತಿ, ಮಗಳನ್ನು ತುಚ್ಚವಾಗಿ ಆಡುತ್ತಿದ್ದ ಚೋಮ ಮನೆಗೆ ಬಂದನೆಂದರೆ ಮಕ್ಕಳಾದ ತುಕ್ರ, ತನಿಯ ಓಡಿ ಮೂಲೆ ಸೇರುತ್ತಿದ್ದರು.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ