Advertisement

Tag: KB Suryakumar

ಐಬಿಲ್ಲದ ಕೊಲೆ ಯಾವುದೂ ಇಲ್ಲಾ..

 ರೈಲು ಹಳಿಯ ಮೇಲಿದ್ದ ಗೋಣಿ ಚೀಲದಲ್ಲಿನ ಶವ ಮಮ್ಮಿಫೈಡ್ ಸ್ಥಿತಿಯಲ್ಲಿತ್ತು. ತೆರೆದು ನೋಡುವಾಗ ಶರೀರದಲ್ಲಿ ಯಾವ ವಾಸನೆಯು ಕೂಡ ಇರಲಿಲ್ಲ. ಶರೀರದಲ್ಲಿ ಅಲ್ಲಲ್ಲಿ ಒಣಗಿದ ಮರಳು ಸಿಕ್ಕಿಕೊಂಡಿದ್ದು, ಶರೀರವನ್ನು ಕೆಲವು ದಿನಪತ್ರಿಕೆಗಳಿಂದ ಸುತ್ತಲಾಗಿತ್ತು. ಎಲ್ಲಾ ಬಿಡಿಸಿ ನೋಡುವಾಗ ಶವವು ಸಾಧಾರಣ ನಲವತ್ತರಿಂದ ಐವತ್ತು ವರ್ಷದ ಒಳಗಿನ ಒಬ್ಬ ಗಂಡಸಿನ ಶರೀರವಾಗಿತ್ತು. ಮೈಯ ಮೇಲೆ ಪೈಜಾಮ ಮತ್ತು ಕಮರಿ ಆಂಗ್ರಖಾ ಎನ್ನುವ ಬಟ್ಟೆಗಳು ಇದ್ದವು.

Read More

ವಾರಂಟ್ ಎಂಬ ಮಾಯಾ ಬಜಾರ್

ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.

Read More

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ