Advertisement

Tag: kendasampige

ಪುಷ್ಪನಗರಿ ಮಡಿಕೇರಿ: ಸುಮಾವೀಣಾ ಸರಣಿ

ದೇಸೀ ಹೂವಿನ ಬೆಳೆ ಈಗ ಸಾಕಷ್ಟು ಕಡಿಮೆಯಾಗಿದೆ. ಆದರೆ ಬೇಡಿಕೆ ಹೆಚ್ಚಾಗಿದೆ. ಹೀಗೆ ಮುಂದುವರೆದರೆ ಕೆಲವು ಪ್ರಾಣಿಗಳನ್ನು ಚಿತ್ರಗಳಲ್ಲಿ ನೋಡಬೇಕಾದ ಪರಿಸ್ಥಿತಿ ಬಂದಿರುವಂತೆ ಹೂಗಳಿಗೂ ಬರುತ್ತದೆ. ಹೂ ತೋಟದ ಕಲ್ಪನೆ ಗೌಣವಾಗಿದೆ. ಈಗ ಹೂ ಬಿಡದ ಗಿಡಗಳ ಅಲಂಕಾರ ಸೌಸವವಿಲ್ಲದ ಗಿಡಗಳ ಬಗ್ಗೆ ಒಲವು ಹೆಚ್ಚಿದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಒಂದು ಆಕಾಶ, ಹಲವು ಏಣಿಗಳು: ಯೋಗೀಂದ್ರ ಮರವಂತೆ ಬರಹ

ವಿಮಾನಗಳ ಚರಿತ್ರೆಯನ್ನು ಬರೆದವರು ಬೇರೆಬೇರೆ ಕಾಲಘಟ್ಟದಿಂದ ಸ್ಥಳದಿಂದ ಘಟನೆಗಳಿಂದ ತಮ್ಮ ಅಧ್ಯಯನ, ಪುರಾವೆ ಹಾಗು ಅಂದಾಜುಗಳನ್ನು ವಿಶದೀಕರಿಸುವುದಿದೆ. ಆಕಾಶಕ್ಕೆ ನೆಗೆಯಬೇಕು ಎನ್ನುವ ಉತ್ಕಟ ಆಸೆ ಮನುಷ್ಯರಿಗೆ ಎಂದು ಬಂತೋ ಕರಾರುವಕ್ಕಾಗಿ ಹೇಳಿದವರಿಲ್ಲವಾದರೂ ಬಾನಿನಲ್ಲಿ ಸ್ವಚ್ಛಂದವಾಗಿ ಹಾರಿ ಇಳಿಯುವ ಹಕ್ಕಿಗಳನ್ನು ನೋಡಿ ನಮಗೂ ಹಾರುವ ಕನಸು ಹುಟ್ಟಿತು. ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಸಾಗಿದವು ಎನ್ನುವ ಉಲ್ಲೇಖಗಳು ಓದಿನಲ್ಲಿ ಸಿಗುತ್ತವೆ.
ಯೋಗೀಂದ್ರ ಮರವಂತೆ ಬರೆದ ವಿಮಾನ ಲೋಕದ ಅಚ್ಚರಿ, ಅನುಭವಗಳ ಕುರಿತ ಹೊಸ ಕೃತಿ “ಏರೋ ಪುರಾಣ”ದ ಒಂದು ಬರಹ ನಿಮ್ಮ ಓದಿಗೆ

Read More

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಮೋಡ ಕಪ್ಪಾದಾಗ ಮಳೆ ಬಂದೇಬರುತ್ತೆ ಅನ್ನೋ ಮುನ್ಸೂಚನೆ ಇರುತ್ತೆ, ಕಾಲೇಜಿನಲ್ಲಿ ಸ್ವಲ್ಪ ಮೈ ಬೆಚ್ಚಗಾದಾಗ ಮನೆಗೆ ಹೋಗುವಷ್ಟರಲ್ಲಿ ಇವತ್ತು ಜ್ವರ ಬಂದೇ ಬರುತ್ತೆ ಅಂತ ಗೊತ್ತಾಗುತ್ತೆ, ಇವತ್ತು ರೆಕಾರ್ಡ್ ಬುಕ್ ಮರೆತುಬಂದಿದ್ದೀನಿ ಲೆಕ್ಚರರ್ ಹತ್ತಿರ ಬೈಗುಳಗಳು ಕಾದಿದೆ ಅಂತ ಗೊತ್ತಾಗುತ್ತೆ, ಆದರೆ ಪ್ರೀತಿ ಹುಟ್ಟುವ ಘಳಿಗೆ ಯಾರಿಗೆ ತಾನೇ ತಿಳಿದೀತು? ಕೆಲವೊಮ್ಮೆ ಮೆಚ್ಚುಗೆಯಲ್ಲಿ ಮುಗುಳ್ನಕ್ಕು ಪ್ರಾರಂಭವೇ ಇಲ್ಲದೆಯೇ ಅಲ್ಲಿಗೇ ಮುಕ್ತಾಯವಾಗಬಹುದು.
ಪ್ರೇಮಿಗಳ ದಿನಕ್ಕೆ ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ