Advertisement

Tag: kendasampige

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ರಾಜಾ ಶೈಲೇಶಚಂದ್ರ ಗುಪ್ತ- ಕರ್ತವ್ಯನಿಷ್ಠೆಯ ಪ್ರತೀಕ: ರಂಜಾನ್ ದರ್ಗಾ ಸರಣಿ

ತಾವು ಸೇವೆ ಸಲ್ಲಿಸುವ ಪತ್ರಿಕೆ ಮತ್ತು ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪತ್ರಿಕಾ ಮಾಲೀಕರ ಬಗ್ಗೆ ಅವರಿಗೆ ಅಪಾರವಾದ ಗೌರವ. ಅವರು ಮಾಲೀಕರಿಗೆ “ಖಾವಂದರು” ಎಂದು ಕರೆದಾಗ ನಾಕು ನಕ್ಕಿದ್ದೆ. ಮಾಲೀಕರು ಕೂಡ ಅವರನ್ನು ಗೌರವದಿಂದ ಕಾಣುತ್ತಿದ್ದರು. ಆದರೆ ತಮಗಾದ ಅನ್ಯಾಯದ ಬಗ್ಗೆ ಅವರು ಎಂದೂ ಮಾಲೀಕರ ಮುಂದೆ ಉಸುರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 70ನೇ ಕಂತು ನಿಮ್ಮ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಮುರಿದ ಗಾಜಿನ ಚೂರುಗಳಲ್ಲಿ ಅರಳುವ ಚಂದಿರ: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಸಣ್ಣ ಜೈಲಿನಿಂದ ದೊಡ್ಡ ಜೈಲಿಗೆ ಹೋಗುತ್ತಿದ್ದೀಯ’ ಎಂಬಂತಹ ಹಲವು ಅರ್ಥಪೂರ್ಣ ಮಾತುಗಳು ಇಲ್ಲಿ ಮನ ಸೆಳೆಯುತ್ತದೆ. ಪುಟ್ಟಿ ಮತ್ತು ಮಗನಿಗೆ ಕಳೆದ ಸಂತಸವ ಮರಳಿ ನೀಡುವಂತೆ ಮಾಡುವ ರೋಲರ್ ಕೋಸ್ಟರ್ ಪಯಣ, ಮನುವಿನ ದೃಷ್ಟಿಗೆ ಬದುಕು ಅನುಭವಿಸುವ ಏಳು ಬೀಳಿನ ಸಂಕೇತದಂತೆ ಕಾಣುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾದ ವಿಶ್ಲೇಷಣೆ

Read More

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ