Advertisement

Tag: kendasampige

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಮಲಗು ಮಲಗೆನ್ನ ಮಗುವೆ…: ಚಂದ್ರಮತಿ ಸೋಂದಾ ಸರಣಿ

ನನಗೆ ಈಗಲೂ ನೆನಪಿದೆ, ನನ್ನ ತಮ್ಮಂದಿರನ್ನು, ಅಕ್ಕನ ಮಕ್ಕಳನ್ನು ತೊಟ್ಟಿಲಲ್ಲಿ ಮಲಗಿಸಿ ತೂಗುವಂತೆ ಅಮ್ಮ ಹೇಳುತ್ತಿದ್ದಳು. ಸುಮ್ಮನೆ ತೂಗಿದರೆ ಮಕ್ಕಳು ಅಳುತ್ತಿದ್ದವು. ಲಾಲಿಪದ ಹೇಳಿದರೆ ಸಾಕು ಕೆಲವೇ ಹೊತ್ತಿನಲ್ಲಿ ಅವು ಮಲಗುತ್ತಿದ್ದವು. ಆಗೆಲ್ಲ ನಾವು ದೊಡ್ಡವರು ಹೇಳುತ್ತಿದ್ದ ಜೋಗುಳ, ಲಾಲಿಪದಗಳನ್ನು ಕೇಳಿ ಕಲಿಯುತ್ತಿದ್ದೆವು. ʻಅಳದಿರು ತಮ್ಮಯ್ಯ ಅಳಿರ ಕಣ್ಣಿಗೆ ನಿದ್ದೆ ಬೆಳಗಾದರೆ ಬಕ್ಕು ನಿನ ಮಾವ ತಮ್ಮಯ್ನ ಮಡಿಲಿಗೆ ತಕ್ಕು ಕಡಲೆಯʼ ಅಂತಲೋ ನಮ್ಮದೇ ಆದ ರಾಗದಲ್ಲಿ ಹಾಡುವುದಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿಮೂರನೆಯ ಕಂತಿನಲ್ಲಿ ಲಾಲಿಹಾಡುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಲೋಕಲ್ ಫಂಡ್ ಡಿಸ್ಪೆನ್ಸರಿಯೂ.. ಮೊಡವೆ ಪುರಾಣವೂ..: ಎಚ್. ಗೋಪಾಲಕೃಷ್ಣ ಸರಣಿ

ಆಗಾಗ ಈ ಮೊಡವೆ ಹಿಸಿಕಿ ಹಿಸುಕಿ ಕೀವು ಇತ್ಯಾದಿ ಅದರೊಳಗಿಂದ ಆಚೆಗೆ ತೆಗೀತಿದ್ದೆ. ಮುಖದ ತುಂಬಾ ಹೀಗೆ ನಾನೇ ಮಾಡಿಕೊಂಡ ಮೊಡವೆ ನಿರ್ಮೂಲನ ಯೋಜನೆಯ ಗುರುತುಗಳು ಹೇರಳವಾಗಿ ಇದ್ದವು, ಇದ್ದವು ಏನು ಈಗಲೂ ಇವೆ. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ