Advertisement

Tag: kendasampige

ಒಟ್ಟಿಗೆ ಬಾಳಿದ ತೆರದಿ… : ಸುಮಾವೀಣಾ ಸರಣಿ

ನಮ್ಮಲ್ಲಿ ನಿದ್ರೆಯಲ್ಲಿ ಬೆಚ್ಚಿ ಬೀಳುವ, ಮಾತನಾಡುವವರು ಇದ್ದರು. ಜೊತೆ ಜೊತೆಗೆ ವಾಯುವಾತದ ನಾನಾ ಸದ್ದು….. ನಮ್ಮ ಕಾಲದಲ್ಲಿ ಲ್ಯಾಂಡ್ ಲೈನ್ ಫೋನ್ ಬಿಟ್ಟರೆ ಸೆಲ್ ಫೋನ್‌ಗಳು ಇರಲಿಲ್ಲ. ಇದ್ದಿದ್ದರೆ ಅದೆಷ್ಟು ವಿಡಿಯೋಗಳು ವೈರಲ್ ಆಗುತ್ತಿದ್ದವೋ ಏನೋ? ಗೊತ್ತಿಲ್ಲ! ಆದರೂ ಒಬ್ಬಾಕೆ ನಿದ್ರೆಯಲ್ಲಿ ಓಡಾಡುತ್ತಿದ್ದಳು. ಅದೊಂದು ಡಿಸಾರ್ಡರ್‌ ಎನ್ನುತ್ತಾರೆ. ಅವರನ್ನು ತಕ್ಷಣಕ್ಕೆ ಎಬ್ಬಿಸಬಾರದು ಇತ್ಯಾದಿ ಇತ್ಯಾದಿ……
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಯಾರಿಗೂ ಗೊತ್ತಿರದ ಒಂದು ಪುಟ್ಟ ಗುಲಾಬಿ…: ಚೈತ್ರಾ ಶಿವಯೋಗಿಮಠ ಸರಣಿ

ಎಮಿಲಿ ಮನೆಯೇ ಮಂದಿರವೆಂದು ನಂಬಿದ್ದವಳು. ಇಗರ್ಜಿಗಳಿಗೆ ಹೆಚ್ಚಾಗಿ ಭಾಗವಹಿಸದೇ, ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಳು. ಅನಾರೋಗ್ಯ ನಡುವೆಯೂ ಒಂದಿಷ್ಟು ಉಲ್ಲಸಿತಳಾಗಿರೋವಾಗ ಅನೇಕ ಸೃಜನಶೀಲ ಕೆಲಸಗಳಲ್ಲಿ ಮಗ್ನಳಾಗುತ್ತಿದ್ದಳು. ಸ್ನೇಹಿತರಿಗೆ ಪತ್ರ ಬರೆಯುವುದು, ತಾನು ಬರೆದ ಪದ್ಯಗಳಲ್ಲಿ ಕೆಲವನ್ನು ಮಾತ್ರ ಸನ್ಮಿತ್ರರಿಗೆ ಟಪಾಲು ಹಾಕಿದರೂ ಅವೆಷ್ಟೋ ಪದ್ಯಗಳು ಅವಳಲ್ಲೇ ಉಳಿಯುತ್ತಿದ್ವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಅನುಸೂಯ ಯತೀಶ್ ಬರೆಯುವ ಹೊಸ ಸರಣಿ “ಬೆಳೆಯುವ ಮೊಳಕೆ” ಶುರು

ಮೂರನೇ ತರಗತಿ ಮಗುವಿನಿಂದ ಲಕ್ಷದವರೆಗೂ ಸಂಖ್ಯಾ ಬರವಣಿಗೆಯನ್ನು ನಿರೀಕ್ಷಿಸಿದ್ದು ನನ್ನ ಪ್ರಮಾದ ಎಂದು ತಕ್ಷಣವೇ ಹೊಳೆಯಿತು. ಆ ವಿದ್ಯಾರ್ಥಿಯ ಬಳಿ ಹೋದೆ, ಆ ಮಗು‌ಭಯದಿಂದ ಥರಥರ ನಡುಗುತ್ತಾ “ಕಲಿತುಕೊಳ್ಳುವೆ ಮಿಸ್ ಹೊಡಿಬೇಡಿ, ಬೈಬೇಡಿ” ಅಂದಳು. ಆ ಕ್ಷಣ ಕಣ್ಣಾಲಿಗಳು ತುಂಬಿ ಅವಳ ಕೈ ಮೇಲೆ ನನ್ನ ಪೌರುಷದ ಹನಿಗಳು ಬಿದ್ದು ಅವಳ ಕೈಯನ್ನ ತೊಳೆದವು.
ಅನುಸೂಯ ಯತೀಶ್ ಬರೆಯುವ ಮಕ್ಕಳೊಂದಿಗಿನ ಶಿಕ್ಷಕಿಯ ಅನುಭವ ಕಥನದ ಹೊಸ ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ

ಮಳೆಗಾಲವಾದ್ದರಿಂದ ಅಂಗಳದಲ್ಲಿ ಜಾರಿಕೆಯಾಗಿತ್ತು. ಎಚ್ಚರಿಕೆಯಿಂದ ನಡೆದು, ಬಾಗಿಲ ಮುಂದೆ ನಿಂತು, ಅತ್ತಿದ್ದ ಕಣ್ಣುಗಳನ್ನೆಲ್ಲ ಚೊಕ್ಕವಾಗಿ ಒರೆಸಿಕೊಂಡು “ಅತ್ತೆ..” ಎಂದು ಕರೆದೆ. ಎಷ್ಟೇ ತಡೆ ಹಿಡಿದಿದ್ದರೂ ಧ್ವನಿ ನಡುಗಿತು. ಬಾಗಿಲ ತೆಗೆದ ಅತ್ತೆ ಒಳಗೆ ಕರೆದು ಒಂದುಸಲ ನನ್ನ ಮೆಲಿಂದ ಕೆಳಗಿನವರೆಗೆ ನೋಡಿದವಳೇ “ಅಪ್ಪ ಹೊಡೆದ್ನಾ..?” ಕೇಳಿದಳು. ಮಾತಾಡಿದರೆ ಎಲ್ಲಿ ಅಳು ಬಂದು ಬಿಡುತ್ತದೇನೋ ಎಂದು `ಹೌದು’ ಎಂಬಂತೆ ತಲೆ ಅಲ್ಲಾಡಿಸಿ ಕೇಪಿನಡಬ್ಬ ಕೊಟ್ಟೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ “ಕೇಪಿನ ಡಬ್ಬಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ