Advertisement

Tag: kendasampige

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

Read More

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ