Advertisement

Tag: kendasampige

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಸುಲಭವಾಗಿಯೇ ಬಿದ್ದ ಸೀಲು!: ಗುರುಪ್ರಸಾದ ಕುರ್ತಕೋಟಿ ಸರಣಿ

ಚೆನ್ನೈನಲ್ಲಿ ತಮಿಳು ಬರದಿದ್ದರೆ ತುಂಬಾ ಕಷ್ಟ ಅಂತ ಗೊತ್ತಿತ್ತು. ಕಾರಿನಲ್ಲಿಯೇ ಅಲ್ಲಿಗೆ ಹೊಗಿದ್ದ ನಾವು ಅಲ್ಲೊಬ್ಬರಿಗೆ ಹೊಟೇಲ್‌ಗೆ ಹೇಗೆ ಹೋಗೋದು ಅಂತ ಮಾರ್ಗದರ್ಶನ ಕೇಳಿದ್ದಕ್ಕೆ ತಮಿಳಿನಲ್ಲೇ ವಿವರಣೆ ನೀಡಿದರು. ತಮಿಳು ಬರೋದಿಲ್ಲ ಅಂತ ಹೇಳುವಷ್ಟು ಮಾತ್ರ ತಮಿಳು ಕಲಿತಿದ್ದ ನಾನು ಹಾಗೆ ಹೇಳಿ ಅವರ ಬಳಿ ಹಿಗ್ಗಾಮುಗ್ಗ ಬೈಸಿಕೊಂಡೆ. ಚೆನ್ನೈಗೆ ಬಂದವರು ಯಾಕೆ ಬೇಗನೆ ತಮಿಳು ಕಲಿಯುತ್ತಾರೆ ಅಂತ ಆಗ ನನಗೆ ತಿಳಿಯಿತು! ಬೆಂಗಳೂರಿನಲ್ಲೂ ಕನ್ನಡ ಮಾತಾಡದ ನಮ್ಮ ಕನ್ನಡಿಗರಿಗೆ ಹೀಗೆಯೇ ಬೈಯಬೇಕು ಅಂತ ಅಂದುಕೊಂಡೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ನಾಲ್ಕನೆಯ ಬರಹ

Read More

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ