Advertisement

Tag: kendasampige

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ

ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಕಾವೇರಿ ಉಗಮದೊಂದಿಗೆ ಮಡಿಕೇರಿ ದಸರಾ ವೈಭವ: ಸುಮಾವೀಣಾ ಸರಣಿ

ಹೇಗೆ ಉತ್ತರದಲ್ಲಿ ಗಂಗೆಯೋ ಹಾಗೆ ದಕ್ಷಿಣದಲ್ಲಿ ಕಾವೇರಿ. ದಕ್ಷಿಣದವರಿಗೆ ಈಕೆ ಜೀವ ನದಿಯೂ ಹೌದು! ಭಾವನದಿಯೂ ಹೌದು! ಕವಿರಾಜಮಾರ್ಗಕಾರ ಕನ್ನಡ ನಾಡಿನ ವಿಸ್ತಾರವನ್ನು ಹೇಳುವಾಗ ಕಾವೇರಿಯಿಂದ ಗೋದಾವರಿಯವರೆಗೆ ಎಂದಿದ್ದಾನೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ