Advertisement

Tag: kendasampige

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ

ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಕಾವೇರಿ ಉಗಮದೊಂದಿಗೆ ಮಡಿಕೇರಿ ದಸರಾ ವೈಭವ: ಸುಮಾವೀಣಾ ಸರಣಿ

ಹೇಗೆ ಉತ್ತರದಲ್ಲಿ ಗಂಗೆಯೋ ಹಾಗೆ ದಕ್ಷಿಣದಲ್ಲಿ ಕಾವೇರಿ. ದಕ್ಷಿಣದವರಿಗೆ ಈಕೆ ಜೀವ ನದಿಯೂ ಹೌದು! ಭಾವನದಿಯೂ ಹೌದು! ಕವಿರಾಜಮಾರ್ಗಕಾರ ಕನ್ನಡ ನಾಡಿನ ವಿಸ್ತಾರವನ್ನು ಹೇಳುವಾಗ ಕಾವೇರಿಯಿಂದ ಗೋದಾವರಿಯವರೆಗೆ ಎಂದಿದ್ದಾನೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ