Advertisement

Tag: kendasampige

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಮನಸ್ಸಿನಂತೆ ಮಹದೇವ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸ್ವಲ್ಪ ಯಾಮಾರಿದರೂ, ಯಾರನ್ನಾದರೂ ನಿರಾಶೆ, ನಕಾರಾತ್ಮಕ ಮನಃಸ್ಥಿತಿಯ ಕುಳಿಯೊಳಗೆ ಸೆಳೆಯುವ ತಾಕತ್ತು ಅವರಿಗಿರುತ್ತದೆ. ಕೆಟ್ಟವರಲ್ಲ. ಬೇರೆಯವರಿಗೆ ಕೆಟ್ಟದ್ದನ್ನು ಹಾರೈಸುವುದಿಲ್ಲ. ಪರೋಪಕಾರಿಗಳಾಗಿಯೇ ಕಾಣುತ್ತಾರೆ. ಆದರೆ ನಿರಂತರ ನಿರಾಶೆ, ನೋವು, ದುಃಖದ ಕಥೆಗಳನ್ನೇ ನೆನಪು ಮಾಡಿಕೊಳ್ಳುತ್ತಾ, ಒಳ್ಳೆಯ ಬದಲಾವಣೆಯ ಸಾಧ್ಯತೆಯನ್ನೇ ಅಲ್ಲಗೆಳೆಯುತ್ತಾ ಬದುಕುವವರ ನಡುವೆ ಸಂತೋಷಪರ ವ್ಯಕ್ತಿಗಳು ಹೆಚ್ಚುಕಾಲ ಉಳಿಯಲಾಗುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಬಣ್ಣ, ರುಚಿ ಮತ್ತು ಪರಿಮಳ: ಮಾಲತಿ ಶಶಿಧರ್‌ ಅಂಕಣ

ಅಷ್ಟು ಹೊತ್ತು ಎರಡು ದೇಹ ಒಂದೇ ಪ್ರಾಣದಂತೆ ಕೆಲಸ ಮಾಡಿ ಮುಗಿಸಿದ ನಾವಿಬ್ಬರು ಕದ್ದ ಮಾವು ಹಂಚಿಕೊಳ್ಳುವಾಗ ಪರಮ ದ್ವೇಷಿಗಳಾಗಿಬಿಡುತ್ತಿದ್ದೆವು. ಇದ್ದ ನಾಲ್ಕು ಹಣ್ಣನ್ನು ಭಾಗ ಮಾಡಿಕೊಳ್ಳಲು ಯುದ್ಧ ನಡೆಸುತ್ತಿದ್ದೆವು. ಅವುಗಳ ಬಣ್ಣ ರುಚಿ ಪರಿಮಳಕ್ಕಾಗಿ ಕಿತ್ತಾಟ. ನಾನು ಕಷ್ಟ ಪಟ್ಟು ಕದ್ದೆ ನನಗೆ ಜಾಸ್ತಿ ಎಂದು ನಾನಂದರೆ ದೊಡ್ಡಮ್ಮನನ್ನು ಎಷ್ಟು ಕಷ್ಟ ಪಟ್ಟು ಅತ್ತ ಬರದಂತೆ ತಡೆದೆ? ನನಗೆ ಹೆಚ್ಚು ಎನ್ನುತ್ತಿದ್ದ ಅಣ್ಣ. ಹೀಗೆ ಕಿತ್ತಾಡುತ್ತಲೇ ಹೇಗೋ ತಿಂದು ಮುಗಿಸಿ ಮಾಡಿದ ಸರ್ಕಸ್ ನೆನೆಸಿಕೊಂಡು ಪಕಪಕ ನಗುತ್ತಿದ್ದೆವು.
“ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ